
ಬಿಸಿ ಗಾಳಿಯ ವ್ಯತಿರಿಕ್ತ ಪರಿಣಾಮಗಳನ್ನು ತಡೆಗಟ್ಟಲು ಸ್ವಯಂ ಆರೈಕೆ ಕ್ರಮಗಳು.
2 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
ಜಿಲ್ಲೆಯ ಚುನಾವಣೆ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ,ಅವರು ತಮ್ಮ ಕುಟುಂಬದೊಂದಿಗೆ ಮತದಾನ ಕೇಂದ್ರಕ್ಕೆ ಆಗಮಿಸಿ ಮತ ಚಲಾಯಿಸಿದರು.
3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ

ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 39- ಗುರಮಿಠಕಲ್ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
2 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 38- ಯಾದಗಿರಿ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
4 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 37- ಶಹಾಪುರ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
5 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಧಾನಸಭಾ ಚುನಾವಣೆ ಅಂಗವಾಗಿ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ವಿಕಲಚೇತನರ ಈಜುವ ಸ್ಪರ್ಧೆಯ ಮೂಲಕ ಮತದಾನ ಕುರಿತ ಜನಜಾಗೃತಿ ಕಾರ್ಯಕ್ರಮ.
6 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ 2023- ವಿಧಾನಸಭೆ ಚುನಾವಣೆ ಅಂಗವಾಗಿ ನಗರದ ಪದವಿ ಕಾಲೇಜು ಮುಂಭಾಗದಲ್ಲಿ “ಸೈಕ್ಲೋಥಾನ್” ಜಾಥ ಕಾರ್ಯಕ್ರಮ ಮೂಲಕ ಮತದಾನ ಜನ ಜಾಗೃತಿ ಕಾರ್ಯಕ್ರಮ.
4 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
ಇಂದು ಮಾನ್ಯ ಜಿಲ್ಲಾಧಿಕರಿಗಳು 39-ಗುರುಮಿಠಕಲ ವಿಧಾನಸಭಾ ಕ್ಷೇತ್ರದ ಕಂದಕೂರ ಗ್ರಾಮದಲ್ಲಿ ಗ್ರಾಮಸ್ಥರಿಗೆ ಮತದಾನದ ಮಹತ್ವ ತಿಳಿಸುತ್ತಾ ಯಾವುದೇ ಆಮಿಷಕ್ಕೆ ಒಳಗಾಗದೆ ತಪ್ಪದೆ ಮತದಾನ ಮಾಡಿ ತಮ್ಮ ಸಂವಿಧಾನಿಕ ಹಕ್ಕನ್ನು ಚಲಾಯಿಸಲು ಜಾಗೃತಿ ಮೂಡಿಸಿದರು. ಹಾಗೆಯೆ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಅರೆ ಸೇನಾಪಡೆಯ ಅಧಿಕಾರಿಗಳಿಗೆ ತಿಳಿಸಲಾಯಿತು.
3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ