ದಿನಾಂಕ:18.7.2025 ರಂದು ಜಿಲ್ಲೆಯ ಯಾದಗಿರಿ ತಾಲೂಕಿನ ಮುದ್ನಾಳ ಗ್ರಾಮದಲ್ಲಿ ಹೊಸದಾಗಿ ಕೇಂದ್ರೀಯ ವಿದ್ಯಾಲಯಕ್ಕಾಗಿ ಕಂದಾಯ ಅಧಿಕಾರಿಗಳೊಂದಿಗೆ ಜಮೀನಿನ ಸ್ಥಳ ಪರಿಶೀಲನೆ ನಡೆಸಿಲಾಯಿತು .ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್, ತಹಸೀಲ್ದಾರ ಸುರೇಶ್ ಅಂಕಲಗಿ ಹಾಗೂ ಇತರರು ಉಪಸ್ಥಿತರಿದ್ದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಆರೋಗ್ಯ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ದಿನಾಂಕ 15-7-2025 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಾಲನೆ ನೀಡ
ದಿನಾಂಕ 15-7-25 ರಂದು ಮಾನ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ.ಕುಮಾರ ನಾಯಕ ಅವರ ಅಧ್ಯಕ್ಷತೆಯಲ್ಲಿ ಇಂದು ಯಾದಗಿರಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ,ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ #DISHA ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿಯ
ದಿನಾಂಕ:15-07-2025 ರಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಶಹಾಪುರ ತಾಲೂಕಿನ ನೂತನ್ ಬಸ್ ನಿಲ್ದಾಣದಲ್ಲಿ ರೂ.87 ಲಕ್ಷದಲ್ಲಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನ್ ಉದ್ಘಾಟನೆ ಸಮಾರಂಭ ಕಾರ್ಯಕ್ರಮದಲ್ಲಿ ಉಪಸ್ತಿತರಲಾಯಿತು.
ದಿನಾಂಕ 10.7.2025 ರಂದು ಶಹಾಪುರ ತಾಲೂಕಿನ ವಿಭೂತಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಸಾರ್ವಜನಿಕರೊಂದಿಗೆ ರಸ್ತೆ ನಿರ್ಮಾಣದ ಕುರಿತು ಚರ್ಚಿಸಲಾಯಿತು
ದಿನಾಂಕ 19.6.2024 ರಂದು ಸುರಪುರತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಗಳು ,ಸುರಪುರ ತಾಲೂಕಿನ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ದಿನಾಂಕ 19.6.2024 ರಂದು ಹುಣಸಗಿ ತಾಲೂಕು ತಹಶೀಲ್ದಾರ ಕಚೇರಿಯ ಆವರಣದಲ್ಲಿ ತಾಲೂಕ ಮಟ್ಟದ ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿಲಾಯಿತು. ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿಳುಗಳು ,ಹುಣಸಗಿ ತಾಲೂಕಿನ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಗ್ರಾಮಗಳಿಗೆ ಸಂಬಂಧಿಸಿದ ಪ್ರಕಟವಾದ ಬರ ಪರಿಹಾರ ಪಾವತಿ ಪಟ್ಟಿಗಳ ಫೋಟೋಗಳು.
ಮೇ 07 ರಂದು ಲೋಕಸಭಾ ಸಾರ್ವತ್ರಿಕ ಮತ್ತು ಶೋರಪೂರ ಉಪ ಚುನಾವಣೆ ಅಂಗವಾಗಿ ತಪ್ಪದೇ ಮತದಾನ ಮಾಡುವಂತೆ ಅರಿವು ಮೂಡಿಸಲು ಸುರಪೂರ ನಗರದಲ್ಲಿ ಇಂದು *ಕಾಲ್ನಡಿಗೆ ಮತ್ತು ಬೈಕ್ ಜಾಥಾ ಕಾರ್ಯಕ್ರಮ ಚಾಲನೆ ಹಾಗೂ ನಿರ್ಭಿಯವಾಗಿ ತಮ್ಮ ಅಮೂಲ್ಯ ವಾದ ಮತವನ್ನು ಹಾಕಲು ಪೊಲೀಸ್ ಮತ್ತು ಅರೆ ಸೇನಾ ಪಡೆಗಳಿಂದ ಪಥಸಂಚಲನ ಮಾಡಲಾಯಿತು* *ಮಾನ್ಯ ಜಿಲ್ಲಾಧಿಕಾರಿಗಳು, ಮಾನ್ಯ ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷರಿಂದ ಚಾಲನೆ* ಸಹಾಯಕ ಚುನಾವಣಾಧಿಕಾರಿಗಳು, MCCನೋಡಲ್ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಪಾಲ್ಗೊಂಡಿದ್ದರು.
ಗೌರವಾನ್ವಿತ ಜಿಲ್ಲಾಧಿಕಾರಿ, ಯಾದಗಿರಿ ಅವರು 38-ಯಾದಗಿರಿ ಎಸಿ ತರಬೇತಿ ಕೇಂದ್ರಕ್ಕೆ ಭೇಟಿ ನೀಡಿದರು ಮತ್ತು ಖುದ್ದಾಗಿ ಪೋಸ್ಟಲ್ ಬ್ಯಾಲೆಟ್ ಫೆಸಿಲಿಟೇಶನ್ ಸೆಂಟರ್ ಮತ್ತು ತರಬೇತಿ ಸೆಷನ್ ಕೊಠಡಿಗಳಿಗೆ ಭೇಟಿ ನೀಡಿದರು. ಮತಗಟ್ಟೆ ಸಿಬ್ಬಂದಿಗಳೊಂದಿಗೆ ಸಂವಾದ ನಡೆಸಿದರು ಮತ್ತು ಮತದಾನ ದಿನದ ಕುರಿತು ಸಲಹೆಗಳನ್ನು ನೀಡಿದರು ಮತ್ತು ಯಾದಗಿರಿಯ ಮತಗಟ್ಟೆ ಪಕ್ಷದ ತರಬೇತಿ ಕೇಂದ್ರದಲ್ಲಿ ಆಹಾರ ಕೇಂದ್ರವನ್ನು ಪರಿಶೀಲಿಸಿದರು.