ಮುಕ್ತಾಯ ಮಾಡು

ಜಿಲ್ಲೆಯ ಎಲ್ಲಾ ತಾಲೂಕುಗಳು ಬರಘೋಷಿತವಾಗಿದ್ದರಿಂದ ನೀರು ಪೋಲಾಗದಂತೆ, ಕಲುಷಿತವಾಗದಂತೆ ಈ ವರ್ಷ ಹೋಳಿ ಹಬ್ಬವನ್ನು ಒಣಬಣ್ಣದಿಂದ ಹಾಗೂ ಶಾಂತಿ ಸೌಹಾರ್ದತೆಯಿಂದ ಆಚರಣೆ ಮಾಡೋಣ ಎಂದು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ .ಅವರು ಮನವಿ ಮಾಡಿದ್ದಾರೆ. ಇತ್ತೀಚಿಗೆ ಬೋರ್ ವೆಲ್ಗಳಲ್ಲಿ ನೀರು ಕಡಿಮೆಯಾಗಿ ಅಂತರ್ಜಲಮಟ್ಟ ಕುಸಿದಿರುವ ಹಿನ್ನಲೆಯಲ್ಲಿ ಬಿರುಬಿಸಿಲಿನ ಬೇಸಿಗೆ ಇರುವುದರಿಂದ ಇನ್ನೂ ಮುಂದಿನ ದಿನಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಸಮರ್ಪಕವಾಗಿ ಎದುರಿಸಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.

ಪ್ರಕಟಣೆಯ ದಿನಾಂಕ : 25/03/2024

ಜಿಲ್ಲೆಯ ಎಲ್ಲಾ ತಾಲೂಕುಗಳು ಬರಘೋಷಿತವಾಗಿದ್ದರಿಂದ ನೀರು ಪೋಲಾಗದಂತೆ, ಕಲುಷಿತವಾಗದಂತೆ ಈ ವರ್ಷ ಹೋಳಿ ಹಬ್ಬವನ್ನು ಒಣಬಣ್ಣದಿಂದ ಹಾಗೂ ಶಾಂತಿ ಸೌಹಾರ್ದತೆಯಿಂದ ಆಚರಣೆ ಮಾಡೋಣ ಎಂದು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿ ಡಾ.ಸುಶೀಲ ಬಿ .ಅವರು ಮನವಿ ಮಾಡಿದ್ದಾರೆ.
ಇತ್ತೀಚಿಗೆ ಬೋರ್ ವೆಲ್ಗಳಲ್ಲಿ ನೀರು ಕಡಿಮೆಯಾಗಿ ಅಂತರ್ಜಲಮಟ್ಟ ಕುಸಿದಿರುವ ಹಿನ್ನಲೆಯಲ್ಲಿ ಬಿರುಬಿಸಿಲಿನ ಬೇಸಿಗೆ ಇರುವುದರಿಂದ ಇನ್ನೂ ಮುಂದಿನ ದಿನಗಳಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ಸಮರ್ಪಕವಾಗಿ ಎದುರಿಸಬೇಕು ಎಂದು ಜಿಲ್ಲಾಧಿಕಾರಿ ಕೋರಿದ್ದಾರೆ.