ಬಿಸಿ ಗಾಳಿಯ ವ್ಯತಿರಿಕ್ತ ಪರಿಣಾಮಗಳನ್ನು ತಡೆಗಟ್ಟಲು ಸ್ವಯಂ ಆರೈಕೆ ಕ್ರಮಗಳು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 17/05/2023
- 2
- 1
ಸಖಿ ಮತದಾನ ಕೇಂದ್ರಗಳು
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 10/05/2023
- Pink Polling station
- Pink Polling station_1
- Pink Polling station_2
ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 39- ಗುರಮಿಠಕಲ್ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 10/05/2023
- Mustering
- Mustering_1
ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 38- ಯಾದಗಿರಿ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 09/05/2023
- 38-Mustering
- 38-Mustering_1
- 38-Mustering_2
- 38-Mustering_3
ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇಂದು 37- ಶಹಾಪುರ ವಿಧಾನಸಭಾ ಮತಕ್ಷೇತ್ರದ ಮಸ್ಟರಿಂಗ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಸೀಲ್ದಾರ್ ಚುನಾವಣಾ ಕರ್ತವ್ಯಕ್ಕೆ ನೇಮಿಸಿರುವ ಅಧಿಕಾರಿ/ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 09/05/2023
- 37-Mustering
- 37-Mustering_1
- 37-Mustering_2
- 37-Mustering_3
- 37-Mustering_4
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ವಿಧಾನಸಭಾ ಚುನಾವಣೆ ಅಂಗವಾಗಿ ಜಿಲ್ಲಾ ಕ್ರೀಡಾಂಗಣದ ಈಜುಕೊಳದಲ್ಲಿ ವಿಕಲಚೇತನರ ಈಜುವ ಸ್ಪರ್ಧೆಯ ಮೂಲಕ ಮತದಾನ ಕುರಿತ ಜನಜಾಗೃತಿ ಕಾರ್ಯಕ್ರಮ.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 06/05/2023
- Swimming
- Swimming_1
- Swimming_2
- Swimming_3
- Swimming_4
- Swimming_5
ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ಸಂಯುಕ್ತಾಶ್ರಯದಲ್ಲಿ 2023- ವಿಧಾನಸಭೆ ಚುನಾವಣೆ ಅಂಗವಾಗಿ ನಗರದ ಪದವಿ ಕಾಲೇಜು ಮುಂಭಾಗದಲ್ಲಿ “ಸೈಕ್ಲೋಥಾನ್” ಜಾಥ ಕಾರ್ಯಕ್ರಮ ಮೂಲಕ ಮತದಾನ ಜನ ಜಾಗೃತಿ ಕಾರ್ಯಕ್ರಮ.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 06/05/2023
- Cylce jatha
- Cylce jatha_1
- Cylce jatha_2
- Cylce jatha_3
ಇಂದು ಮಾನ್ಯ ಜಿಲ್ಲಾಧಿಕರಿಗಳು 39-ಗುರುಮಿಠಕಲ ವಿಧಾನಸಭಾ ಕ್ಷೇತ್ರದ ಕಂದಕೂರ ಗ್ರಾಮದಲ್ಲಿ ಗ್ರಾಮಸ್ಥರಿಗೆ ಮತದಾನದ ಮಹತ್ವ ತಿಳಿಸುತ್ತಾ ಯಾವುದೇ ಆಮಿಷಕ್ಕೆ ಒಳಗಾಗದೆ ತಪ್ಪದೆ ಮತದಾನ ಮಾಡಿ ತಮ್ಮ ಸಂವಿಧಾನಿಕ ಹಕ್ಕನ್ನು ಚಲಾಯಿಸಲು ಜಾಗೃತಿ ಮೂಡಿಸಿದರು. ಹಾಗೆಯೆ ಜಿಲ್ಲೆಯಲ್ಲಿ ನಡೆಯುತ್ತಿರುವ ಸಾರ್ವತ್ರಿಕ ವಿಧಾನಸಭಾ ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಯುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಅರೆ ಸೇನಾಪಡೆಯ ಅಧಿಕಾರಿಗಳಿಗೆ ತಿಳಿಸಲಾಯಿತು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 01/05/2023
- 1
- 2
- 3