ದಿನಾಂಕ 08-02-2023 ರಂದು ಯಾದಗಿರಿ ನಗರದ ಬಸನಿಲ್ದಾಣದಲ್ಲಿ ಚುನಾವಣೆ ನಿಮಿತ್ಯ ಮತದಾನದ ಕುರಿತು ಕಾಲೇಜು ವಿಧ್ಯಾರ್ಥಿಗಳೊಂದಿಗೆ ಮತದಾನದ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶ್ರೀ ಅಜಯ ಭಾದೋ ಕರ್ನಾಟಕ ಅಪರ ಚುನಾವಣೆಯ ಆಯುಕ್ತರು, ಶ್ರೀ ಮನೋಜ ಕುಮಾರ ಮೀನಾ ಮಾನ್ಯ ಮುಖ್ಯ ಚುನಾವಣೆಯ ಅಧಿಕಾರಿಗಳು, ಶ್ರೀ ರಾಜೇಂದ್ರ ಚೋಳನ್ ಮಾನ್ಯ ಹೆಚ್ಚುವರಿ ಚುನಾವಣೆ ಅಧಿಕಾರಿಗಳು, ಶ್ರೀ ರಾಘವೇಂದ್ರ ಆರ್ ಮಾನ್ಯ ಈ ಹೆಚ್ಚುವರಿ ಚುನಾವಣೆಯ ಅಧಿಕಾರಿಗಳು, ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದು, ಇತರೆ ಜಿಲ್ಲಾ / ತಾಲೂಕ ಮಟ್ಟದ ಅಧಿಕಾರಿಗಳು/ ತಹಸೀಲ್ದಾರರು ಕಾಲೇಜು ವಿಧ್ಯಾರ್ಥಿಗಳು,ಸಾರ್ವಜನಿಕರು ಹಾಜರಿದ್ದರು
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 08/02/2023
- 1
- 2
- 3
- 4
- 5
ದಿನಾಂಕ 26.11.2022 ರಂದು ಜಿಲ್ಲಾಡಳಿತದ ವತಿಯಿಂದ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 26/11/2022
- 1
- 2
- 3
ದಿನಾಂಕ 17.11.2022 ರಂದು ಯಾದಗಿರಿ ನಗರದ ಸರ್ಕಾರಿ ಪ್ರೌಢಶಾಲೆ ಸ್ಟೇಶನ ಬಜಾರ ಶಾಲೆಯಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ (ಕೆಎಸ್ ಟಿ ಇ ಪಿ ಎಸ್), ವರ್ಣಾಜ್ ಟೆಕ್ನಾಲಜಿಸ್ ತಾರೇ ಜಮೀನ್ ಪರ್ ಸಂಸ್ಥೆ ಹಾಗೂ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಹಯೋಗದ “ಶಾಲೆಯ ಅಂಗಳದಲ್ಲೆ ಸಂಚಾರಿ ಡಿಜಿಟಲ್ ತಾರಾಲಯ ಉದ್ಘಾಟನ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 18/11/2022
- 1
- 2
- 3
- 4
ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಧ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು. ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಶಾಖೆಗಳ ಪರಿಚಯ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಹಾಗೂ ಸಹಾಯಕ ಆಯುಕ್ತರ, ಜಿ.ಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳ, ಜಿಲ್ಲಾ ಪಂಚಾಯತ ಮತ್ತು ವಿವಿಧ ಕಡೆ ಪ್ರತ್ಯಕ್ಷವಾಗಿ ವೀಕ್ಷಿಸಿ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಮಾಹಿತಿ ನೀಡಲಾಯಿತು
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 14/11/2022
- 1
- 2
- 3
- 4
- 5
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ 2023 ರ ಕರಡು ಮತದಾರರ ಪಟ್ಟಿಯು ನವೆಂಬರ್ 9 ರಂದು ಪ್ರಕಟಣೆಗೊಂಡಿದ್ದು ಈ ಹಿನ್ನಲೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಯಾದಗಿರಿ ನಗರದಲ್ಲಿ ಸ್ವಪ್ನ ಗ್ರೌಂಡ್ ನಿಂದ ಗಾಂಧಿ ವೃತ್ತದ ವರೆಗೆ ವಿದ್ಯಾರ್ಥಿಗಳೊಂದಿಗೆ ವಾಕ್ ಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮತದಾನ ಕುರಿತು ಅರಿವು ಮೂಡಿಸಲಾಯಿತು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 09/11/2022
- 1
- 2
- 3
- 4










































