ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ, ಜಿಲ್ಲಾಡಳಿತ ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ್, ಯಾದಗಿರಿ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉದ್ಯೋಗಮೇಳದ ಉದ್ಘಾಟಸಿ ಜಿಲ್ಲೆಯಲ್ಲಿ ಮಾನವ ಸಂಪನ್ಮೂಲ ಹೆಚ್ಚಾಗಿದ್ದು, ಇದನ್ನು ಬಳಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಲಾಯಿತು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 23/12/2021
- 1
- 2
- 3
- 4
ದಿನಾಂಕ 20.12.2021 ರಂದು ಜಿಲ್ಲಾ ಆಸ್ಪತ್ರೆಗೆ ಭೇಟಿ ಮೂರನೇ ಕೋವಿಡ್ ಅಲೆ ತಡೆಗಟ್ಟುವ ಬಗ್ಗೆ ಕೈಗೊಂಡ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲಿಸಿ ರೂಪಾಂತರಿ ವೈರಸ್ ತಡೆಗೆ ಸಂಬಂಧಿಸಿದಂತೆ ಆಸ್ಪತ್ರೆಯಲ್ಲಿರುವ ಎಲ್ಲಾ ಶುಶ್ರೂಷ ಸಿಬ್ಬಂದಿ, ವೈದ್ಯಕೀಯ, ಅರೆ ವೈದ್ಯಕೀಯ ಸಿಬ್ಬಂದಿಗಳಿಗೆ ಸೂಕ್ತ ತರಬೇತಿ ನೀಡುವಂತೆ ಆರೋಗ್ಯಾಧಿಕಾರಿಗಳಿಗೆ ಸೂಚಿಸಲಾಯಿತು.
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 20/12/2021
- 1
- 2
- 3
- 4
- 5
ದಿನಾಂಕ 17.10.2021 ರಂದು ಯಾದಗಿರಿ ತಾಲೂಕಿನ ಯರಗೋಳ ಚೆಕ್ ಪೋಸ್ಟ್ಗ ಗೆ ಭೇಟಿ ನೀಡಿದ ಬಗ್ಗೆ
ವಿವರಗಳನ್ನು ವೀಕ್ಷಿಸಿ
ಪ್ರಕಟಿಸಿ: 17/12/2021
- 1
- 2
- 3

























