• ಸಾಮಾಜಿಕ ಮಾಧ್ಯಮ ಲಿಂಕ್ಸ್
  • ಸೈಟಿನ ನಕ್ಷೆ
  • Accessibility Links
  • ಕನ್ನಡ
ಮುಕ್ತಾಯ ಮಾಡು

ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಗ್ರಾಮೀಣಾಭಿವೃದ್ಧಿ ಸಚಿವಾಲಯ, ಭಾರತ ಸರ್ಕಾರ, ಜಿಲ್ಲಾಡಳಿತ ಕೌಶಾಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಜಿಲ್ಲಾ ಪಂಚಾಯತ್, ಯಾದಗಿರಿ ಇನ್ನಿತರ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಉದ್ಯೋಗಮೇಳದ ಉದ್ಘಾಟಸಿ ಜಿಲ್ಲೆಯಲ್ಲಿ ಮಾನವ ಸಂಪನ್ಮೂಲ ಹೆಚ್ಚಾಗಿದ್ದು, ಇದನ್ನು ಬಳಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಪಡಿಸಬೇಕು ಎಂದು ತಿಳಿಸಲಾಯಿತು.