ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿಯಲ್ಲಿ ಆಯ್ಕೆಯಾದ ಯಾದಗಿರಿ ಜಿಲ್ಲೆಗೆ ಕೇಂದ್ರದ ನೀತಿ ಆಯೋಗದ ಅಧಿಕಾರಿಗಳು ದಿನಾಂಕ 16.7.2022 ರಂದು ಶಹಾಪೂರ ಆದರ್ಶ ವಿದ್ಯಾಲಯ ಶಾಲೆಗೆ ಭೇಟಿ ನೀಡಿ ಕೃತಕ ಬುದ್ಧಿವಂತಿಕೆ (Artificial intelligence ) ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟನೆ ಮಾಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆ ಜಿಲ್ಲೆ ಯೋಜನೆಯಡಿಯಲ್ಲಿ ಆಯ್ಕೆಯಾದ ಯಾದಗಿರಿ ಜಿಲ್ಲೆಗೆ ಕೇಂದ್ರದ ನೀತಿ ಆಯೋಗದ ಅಧಿಕಾರಿಗಳು ದಿನಾಂಕ 16.7.2022 ರಂದು ಶಹಾಪೂರ ಆದರ್ಶ ವಿದ್ಯಾಲಯ ಶಾಲೆಗೆ ಭೇಟಿ ನೀಡಿ ಕೃತಕ ಬುದ್ಧಿವಂತಿಕೆ (Artificial intelligence ) ಕಂಪ್ಯೂಟರ್ ಪ್ರಯೋಗಾಲಯ ಉದ್ಘಾಟನೆ ಮಾಡಿ ಮಕ್ಕಳೊಂದಿಗೆ ಸಂವಾದ ನಡೆಸಿದರು