ಮುಕ್ತಾಯ ಮಾಡು

ದಿನಾಂಕ 05.12.2021 ರಂದು ಜಿಲ್ಲಾಧಿಕಾರಿಗಳು ಯಾದಗಿರಿ ತಾಲೂಕಿನ ಅರಿಕೇರಾ ಬಿ ತಾಂಡ, ಚಾಮನಾಳ, ಯಾದಗಿರಿ ನಗರದ ಮುಸ್ಲಿಂಪೂರ ಮತ್ತು ಅಂಬೇಡ್ಕರ್ ನಗರದ ಬೂತ್ ಗಳಿಗೆ ಭೇಟಿ ನೀಡಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ 2022 ರ ಸಂಬಂಧವಾಗಿ ಚುನಾವಣೆಗೆ ಸಂಬಂಧಿಸಿದಂತೆ ನಮೂನೆ-6, 6ಎ, 7, 8 ಮತ್ತು 8ಎ ಸಲ್ಲಿಕೆಯಾದ ಅರ್ಜಿಗಳ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಯಾದಗಿರಿ ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ ಇನ್ನಿತರರು ಉಪಸ್ಥಿತರಿದ್ದರು.

ದಿನಾಂಕ 05.12.2021 ರಂದು ಜಿಲ್ಲಾಧಿಕಾರಿಗಳು ಯಾದಗಿರಿ ತಾಲೂಕಿನ ಅರಿಕೇರಾ ಬಿ ತಾಂಡ, ಚಾಮನಾಳ, ಯಾದಗಿರಿ ನಗರದ ಮುಸ್ಲಿಂಪೂರ ಮತ್ತು ಅಂಬೇಡ್ಕರ್ ನಗರದ ಬೂತ್ ಗಳಿಗೆ ಭೇಟಿ ನೀಡಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ 2022 ರ ಸಂಬಂಧವಾಗಿ ಚುನಾವಣೆಗೆ ಸಂಬಂಧಿಸಿದಂತೆ ನಮೂನೆ-6, 6ಎ, 7, 8 ಮತ್ತು 8ಎ ಸಲ್ಲಿಕೆಯಾದ ಅರ್ಜಿಗಳ ಕುರಿತು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಪ್ರಶಾಂತ ಹನಗಂಡಿ, ಯಾದಗಿರಿ ತಹಶೀಲ್ದಾರ ಚನ್ನಮಲ್ಲಪ್ಪ ಘಂಟಿ ಇನ್ನಿತರರು ಉಪಸ್ಥಿತರಿದ್ದರು.