ದಿನಾಂಕ:18.7.2025 ರಂದು ಜಿಲ್ಲೆಯ ಯಾದಗಿರಿ ತಾಲೂಕಿನ ಮುದ್ನಾಳ ಗ್ರಾಮದಲ್ಲಿ ಹೊಸದಾಗಿ ಕೇಂದ್ರೀಯ ವಿದ್ಯಾಲಯಕ್ಕಾಗಿ ಕಂದಾಯ ಅಧಿಕಾರಿಗಳೊಂದಿಗೆ ಜಮೀನಿನ ಸ್ಥಳ ಪರಿಶೀಲನೆ ನಡೆಸಿಲಾಯಿತು .ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್, ತಹಸೀಲ್ದಾರ ಸುರೇಶ್ ಅಂಕಲಗಿ ಹಾಗೂ ಇತರರು ಉಪಸ್ಥಿತರಿದ್ದರು.
ದಿನಾಂಕ:18.7.2025 ರಂದು ಜಿಲ್ಲೆಯ ಯಾದಗಿರಿ ತಾಲೂಕಿನ ಮುದ್ನಾಳ ಗ್ರಾಮದಲ್ಲಿ ಹೊಸದಾಗಿ ಕೇಂದ್ರೀಯ ವಿದ್ಯಾಲಯಕ್ಕಾಗಿ ಕಂದಾಯ ಅಧಿಕಾರಿಗಳೊಂದಿಗೆ ಜಮೀನಿನ ಸ್ಥಳ ಪರಿಶೀಲನೆ ನಡೆಸಿಲಾಯಿತು .ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್, ತಹಸೀಲ್ದಾರ ಸುರೇಶ್ ಅಂಕಲಗಿ ಹಾಗೂ ಇತರರು ಉಪಸ್ಥಿತರಿದ್ದರು.