ಮುಕ್ತಾಯ ಮಾಡು

ಲೋಕಸಭಾ ಚುನಾವಣೆ ಮಾದರಿ ನೀತಿ ಸಂಹಿತೆ ಕುರಿತು ಜಿಲ್ಲಾಧಿಕಾರಿಗಳಾದ ಡಾ.ಸುಶೀಲ. ಬಿ ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು . ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಸಿಇಓ ಗರಿಮಾ ಪನ್ವಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ ಸಂಗೀತಾ, ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಚುನಾವಣೆ ತಹಶಿಲ್ದಾರ ಸಂತೋಷರಾಣಿ ಉಪಸ್ಥಿತರಿದ್ದರು