• ಸಾಮಾಜಿಕ ಮಾಧ್ಯಮ ಲಿಂಕ್ಸ್
  • ಸೈಟಿನ ನಕ್ಷೆ
  • Accessibility Links
  • ಕನ್ನಡ
ಮುಕ್ತಾಯ ಮಾಡು

ಫೋಟೋ ಗ್ಯಾಲರಿ

Doranahalli Nadakacheri_3

ದಿನಾಂಕ:08.08.2025, ರಂದು ಶಹಾಪುರ ತಾಲೂಕಿನ ದೋರನಹಳ್ಳಿ ನಾಡಕಚೇರಿಗೆ ಭೇಟಿ ನೀಡಿ ದಾಖಲಾತಿಗಳ ಕೋಣೆಯಲ್ಲಿ ಇರಿಸಲಾದ ದಾಖಲಾತಿಗಳನ್ನು ಪರಿಶೀಲಿಸಲಾಯಿತು ಮತ್ತು ಸಾರ್ವಜನಿಕರಿಂದ ಸ್ವೀಕೃತಿ ಯಾಗುವ ಅರ್ಜಿಗಳನ್ನು ಸಕಾಲದ ನಿಯಮಾವಳಿಯಂತೆ ವಿಲೇವಾರಿ ಮಾಡಬೇಕು ಎಂದು ಸಂಬಂದಪಟ್ಟ ಅಧಿಕಾರಿಗಳು ಸೂಚಿಸಲಾಯಿತು.

3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
Doranahalli Hospital_1

ದಿನಾಂಕ:08.08.2025 ರಂದು ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತವಾಗಿ ಭೇಟಿ ವೈದ್ಯಾಧಿಕಾರಿಗಳಿಗೆ ಆಸ್ಪತ್ರೆಯಲ್ಲಿ ಸ್ವಚ್ಟತೆ ಕಾಪಾಡಬೇಕು ಮತ್ತು ಬರುವಂತ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ತಿಳಿಸಲಾಯಿತು

3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
3

ದಿನಾಂಕ:08.08.2025 ರಂದು ಅನಿರೀಕ್ಷಿತವಾಗಿ ಶಹಾಪೂರ ಪಟ್ಟಣದ ವಿವಿಧ ಆಗ್ರೋ ಕೇಂದ್ರಗಳಿಗೆ ಭೇಟಿ ನೀಡಿ ರಸಗೊಬ್ಬರದ ದಾಸ್ತಾನು ಬಗ್ಗೆ ಪರಿಶೀಲಿಸಲಾಯಿತು

4 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
Waste Management

ದಿನಾಂಕ:22.7.2025 ರಂದು ನಗರಸಭೆಯ ವ್ಯಾಪ್ತಿಯ ಘನತ್ಯಾಜ್ಯ ವಿಲೇವಾರಿ ಘಟಕ ಹಾಗೂ ಜಲಶುದ್ದೀಕರಣ ಕೇಂದ್ರಕ್ಕೆ ಪರಿಶೀಲನೆ ಮಾಡಲಾಯಿತು.

6 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
AryaBhat School

ದಿನಾಂಕ:20.7.2025 ಯಾದಗಿರಿ ನಗರದಲ್ಲಿರುವ ಆರ್ಯಭಟ ಹಾಗೂ ವಿದ್ಯಾರಣ್ಯ ಶಾಲೆಗಳಿಗೆ ಆಕಸ್ಮಿಕವಾಗಿ ಭೇಟಿ ನೀಡಿ ಮೂಲಭೂತ ಸೌಕರ್ಯ,ಮಕ್ಕಳ ಸುರಕ್ಷತೆ, ಹಾಗೂ ಪ್ರಸುತ್ತ ಶೈಕ್ಷಣಿಕ ವರ್ಷದಲ್ಲಿ SSLC ಫಲಿತಾಂಶ ಸುಧಾರಣೆಗಾಗಿ ಕೈಗೊಂಡಿರುವ ಕ್ರಮಗಳ ಕುರಿತು ಚರ್ಚಿಸಿ, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತಗೆ ಮಾನವ

3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
Janani Hospital

ದಿನಾಂಕ 20/7/2025.ರಂದು ಜನನಿ ಮೆಟರ್ನಿಟಿ ಮತ್ತು ಮಲ್ಟಿಸ್ಪೇಷಾಲಿಟಿ ಆಸ್ಪತ್ರೆಗೆ ದಿಢೀರನೆ ಭೇಟಿ ನೀಡಿ ಪರಿಶೀಲಿಸಲಾಯಿತು ಸದರಿ ಆಸ್ಪತ್ರೆಯಲ್ಲಿ 1)ಲೇಬರ್ ಕೋಣೆಯಲ್ಲಿ ಶೌಚಾಲಯ ಇಲ್ಲದಿರುವುದು, 2)ತುರ್ತು ಪರಿಸ್ಥಿತಿಗೆ ಹೋಗುವ ದಾರಿ 3)ಅಗ್ನಿಶಾಮಕ ಎನ್ ಒ ಸಿ.೪) ಹಣ ಪಾವತಿಮಾಡಿದ ವಿವರಣೆ ಪಡೆಯಲಾಯಿತು.

3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
honagera_1

ದಿನಾಂಕ 19.7.2025 ರಂದು ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದ ಸರ್ವೇ ನಂಬರು .20 ಪಹಣಿ ಪತ್ರಿಕೆಯಲ್ಲಿ 2-00 ಎಕರೆ ಜಮೀನು ಸಾರ್ವಜನಿಕ ಸ್ಮಶಾನಕ್ಕ ಕಾಯ್ದಿರಿಸಲಾಗಿದ್ದು ಸದರಿ ಜಮೀನಿನ ಹದ್ದಬಸ್ತು ಮಾಡಲು ಉದ್ಭವಿಸಿದ ಸಮಸ್ಯೆಯನ್ನು ಗ್ರಾಮದ ಗ್ರಾಮಸ್ಥರು ಹಾಗೂ ಕಂದಾಯ,ಪೊಲೀಸ್ ಮತ್ತು ತಾಲೂಕು ಪಂಚಾಯತ್ ಅಧ

3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
Kendri Vidyalaya

ದಿನಾಂಕ:18.7.2025 ರಂದು ಜಿಲ್ಲೆಯ ಯಾದಗಿರಿ ತಾಲೂಕಿನ ಮುದ್ನಾಳ ಗ್ರಾಮದಲ್ಲಿ ಹೊಸದಾಗಿ ಕೇಂದ್ರೀಯ ವಿದ್ಯಾಲಯಕ್ಕಾಗಿ ಕಂದಾಯ ಅಧಿಕಾರಿಗಳೊಂದಿಗೆ ಜಮೀನಿನ ಸ್ಥಳ ಪರಿಶೀಲನೆ ನಡೆಸಿಲಾಯಿತು .ಅಪರ ಜಿಲ್ಲಾಧಿಕಾರಿ ರಮೇಶ ಕೋಲಾರ್, ತಹಸೀಲ್ದಾರ ಸುರೇಶ್ ಅಂಕಲಗಿ ಹಾಗೂ ಇತರರು ಉಪಸ್ಥಿತರಿದ್ದರು.

2 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
Graha Arogya

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಆರೋಗ್ಯ ಯೋಜನೆಯಡಿ ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು, ದಿನಾಂಕ 15-7-2025 ರಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಾಲನೆ ನೀಡ

2 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ
Disha meeting_1

ದಿನಾಂಕ 15-7-25 ರಂದು ಮಾನ್ಯ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಜಿ.ಕುಮಾರ ನಾಯಕ ಅವರ ಅಧ್ಯಕ್ಷತೆಯಲ್ಲಿ ಇಂದು ಯಾದಗಿರಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ,ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ #DISHA ಸಭೆಯಲ್ಲಿ ಪಾಲ್ಗೊಂಡು ಜಿಲ್ಲೆಯಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಪ್ರಗತಿಯ

2 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ ಟ್ವಿಟರ್ ನಲ್ಲಿ ಹಂಚಿಕೊಳ್ಳಿ ಗ್ಯಾಲರಿ ವೀಕ್ಷಿಸಿ