ದಿನಾಂಕ:05.09.2025 ರಂದು ನೂತನ ತಾಲ್ಲೂಕ, ಕೇಂದ್ರವಾಗಿರುವ ವಡಗೇರಾ ತಾಲೂಕಿನಲ್ಲಿ ಪ್ರಜಾ ಸೌಧ ತಾಲ್ಲೂಕಾ ಆಡಳಿತ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಅಡಿಗಲ್ಲು ಕಾರ್ಯಕ್ರಮವನ್ನು ಮಾನ್ಯ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಖಾತೆ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣಬಸಪ್ಪ ದರ್
3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿದಿನಾಂಕ:05.09.2025 ರಂದು ಜಿಲ್ಲಾಧಿಕಾರಿಗಳು ವಾಡಗೇರಾ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಹುಲಕಲ (ಜೆ) ಗ್ರಾಮದ ಜಮೀನಲ್ಲಿ ನೀರು ನಿಂತಿರುವ ಕುರಿತು ವೀಕ್ಷಣೆ ಮಾಡಿ ಮಳೆಯಿಂದ ಹಾನಿಯಾಗಿರುವ ಬೆಳೆಗಳ ಕುರಿತು ಜಂಟಿಯಾಗಿ ಸಮೀಕ್ಷೆ ಕೈಗೊಂಡು ಜಂಟಿಯಾಗಿ ಹಾನಿಯ ವಿವರ ಸಲ್ಲಿಸುವಂತೆ ಕೃಷಿ ಹಾಗೂ ಕಂದಾಯ ಇಲಾಖೆ
2 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿದಿನಾಂಕ:05.09.2025 ರಂದು ಜಿಲ್ಲಾಧಿಕಾರಿಗಳು ಅನಿರೀಕ್ಷಿತವಾಗಿ ವಡಗೇರಾ ತಾಲೂಕಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ವೈದ್ಯಾಧಿಕಾರಿಗಳಿಗೆ ಆಸ್ಪತ್ರೆಯಲ್ಲಿ ಸ್ವಚ್ಟತೆ ಕಾಪಾಡಬೇಕು ಮತ್ತು ಬರುವಂತ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಲು ತಿಳಿಸಿದರು.
2 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿದಿನಾಂಕ:05.09.25 ರಂದು ತಾಲೂಕಿನ ವಡಗೇರಾದಲ್ಲಿರುವ ಮುರಾರ್ಜಿ ವಸತಿ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ವಸತಿ ಶಾಲೆಯಲ್ಲಿರುವ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ನಂತರ ವಿದ್ಯಾರ್ಥಿಗಳೊಂದಿಗೆ ವಸತಿ ನಿಲಯದಲ್ಲಿ ನೀಡುತ್ತಿರುವ ಶಿಕ್ಷಣ ಮತ್ತು ಆಹಾರ ಸೌಕರ್ಯಗಳ ಕುರಿತು ಚರ್ಚಿಸಿ ವಿದ್ಯಾರ್ಥಿಗಳಿಗೆ ನೀಡ
3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿಮಾನ್ಯ ಜಿಲ್ಲಾಧಿಕಾರಿಗಳು ಯಾದಗಿರಿ ರವರು ದಿನಾಂಕ:02-09-2025 ರಂದು ಮೈಲಾಪುರ ಗ್ರಾಮದ ಶ್ರೀ ಮೈಲಾರಿಂಗೇಶ್ವರ ದೇವಸ್ತಾನಕ್ಕೆ ಇತರೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಅಧಿಕಾರಿಗಳೊಂದಿಗೆ ಹಾಗೂ ಊರಿನ ಗ್ರಾಮಸ್ತರೊಂಧಿಗೆ ಸುಧೀರ್ಘವಾಗಿ ಚರ್ಚಿಸಿ ದೇವಸ್ತಾನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಅ
2 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿದಿನಾಂಕ: 28.8.2025 ಜಿಲ್ಲಾಧಿಕಾರಿಗಳು ಶಹಾಪುರ ತಾಲೂಕಿನಲ್ಲಿ ಸುರಿದ ಮಳೆಯಿಂದಾಗಿ ಹೊತಪೇಟ ಗ್ರಾಮದ ಜಮೀನಲ್ಲಿ ನೀರು ನಿಂತಿರುವ ಕುರಿತು ವೀಕ್ಷಣೆ ಮಾಡಿ ಮಳೆಯಿಂದ ಹಾನಿಯಾಗಿರುವ ಬೆಳೆಗಳ ಕುರಿತು ಜಂಟಿಯಾಗಿ ಸಮೀಕ್ಷೆ ಕೈಗೊಂಡು ಜಂಟಿಯಾಗಿ ಹಾನಿಯ ವಿವರ ಸಲ್ಲಿಸುವಂತೆ ಕೃಷಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿ
3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿದಿನಾಂಕ: 28.8.2025 ರಂದು ಜಿಲ್ಲಾಧಿಕಾರಿಗಳು ಜವಹಾರ್ ನವೋದಯ ವಿದ್ಯಾಲಯ ಹೋತಪೇಟ ಕೇಂದ್ರಕ್ಕೆ ಭೇಟಿ ನೀಡಿ ವಿವಿಧ ಬೇಡಿಕೆ ಕುರಿತು ವಿದ್ಯಾಲಯದ ಅಧಿಕಾರಿಗಳೊಂದಿದೆ ಸ್ಥಾನಿಕವಾಗಿ ಪರಿಶೀಲಿಸಿದರು.
4 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿದಿನಾಂಕ:08.08.2025, ರಂದು ಶಹಾಪುರ ತಾಲೂಕಿನ ದೋರನಹಳ್ಳಿ ನಾಡಕಚೇರಿಗೆ ಭೇಟಿ ನೀಡಿ ದಾಖಲಾತಿಗಳ ಕೋಣೆಯಲ್ಲಿ ಇರಿಸಲಾದ ದಾಖಲಾತಿಗಳನ್ನು ಪರಿಶೀಲಿಸಲಾಯಿತು ಮತ್ತು ಸಾರ್ವಜನಿಕರಿಂದ ಸ್ವೀಕೃತಿ ಯಾಗುವ ಅರ್ಜಿಗಳನ್ನು ಸಕಾಲದ ನಿಯಮಾವಳಿಯಂತೆ ವಿಲೇವಾರಿ ಮಾಡಬೇಕು ಎಂದು ಸಂಬಂದಪಟ್ಟ ಅಧಿಕಾರಿಗಳು ಸೂಚಿಸಲಾಯಿತು.
3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿದಿನಾಂಕ:08.08.2025 ರಂದು ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಅನಿರೀಕ್ಷಿತವಾಗಿ ಭೇಟಿ ವೈದ್ಯಾಧಿಕಾರಿಗಳಿಗೆ ಆಸ್ಪತ್ರೆಯಲ್ಲಿ ಸ್ವಚ್ಟತೆ ಕಾಪಾಡಬೇಕು ಮತ್ತು ಬರುವಂತ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ತಿಳಿಸಲಾಯಿತು
3 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿದಿನಾಂಕ:08.08.2025 ರಂದು ಅನಿರೀಕ್ಷಿತವಾಗಿ ಶಹಾಪೂರ ಪಟ್ಟಣದ ವಿವಿಧ ಆಗ್ರೋ ಕೇಂದ್ರಗಳಿಗೆ ಭೇಟಿ ನೀಡಿ ರಸಗೊಬ್ಬರದ ದಾಸ್ತಾನು ಬಗ್ಗೆ ಪರಿಶೀಲಿಸಲಾಯಿತು
4 ಫೇಸ್ ಬುಕ್ ನಲ್ಲಿ ಹಂಚಿಕೊಳ್ಳಿ Share on X (Formaly Twitter) ಗ್ಯಾಲರಿ ವೀಕ್ಷಿಸಿ